• Home
  • ದೈನಂದಿನ-ಸುದ್ದಿ
  • ಮಂಡ್ಯ : ಕುಡಿಯುವ ನೀರು ಪೂರೈಕೆಗೆ ಒತ್ತಾಯ ಖಾಲಿಕೊಡದೊಂದಿಗೆ ಗ್ರಾಮಸ್ಥರ ಪ್ರತಿಭಟನೆ
Image

ಮಂಡ್ಯ : ಕುಡಿಯುವ ನೀರು ಪೂರೈಕೆಗೆ ಒತ್ತಾಯ ಖಾಲಿಕೊಡದೊಂದಿಗೆ ಗ್ರಾಮಸ್ಥರ ಪ್ರತಿಭಟನೆ

ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಚಿನ್ನಾಯಕನಹಳ್ಳಿ ಗ್ರಾಮಸ್ಥರು ಗ್ರಾ ಪಂ ಕಚೇರಿ ಎದುರು ಖಾಲಿ ಕೊಡದೊಂದಿಗೆ ಪ್ರತಿಭಟನೆ ನಡೆಸಿದರು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನಾಯಕನಹಳ್ಳಿಯಲ್ಲಿ 100 ಕ್ಕೂ ಹೆಚ್ಚು ಮನೆಗಳಿದ್ದು ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಜನಜೀವನ್ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿ ನಡೆಯುತ್ತಿದ್ದು.ಕುಡಿಯುವ ನೀರನ್ನ ಸರಿಯಾಗಿ ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿ ಖಾಲಿಕೊಡದೊಂದಿಗೆ ಕೆ ಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಬಗೆಗೆ ಕಳೆದ ನಾಲ್ಕು ತಿಂಗಳಿಂದಲೂ ಗ್ರಾಮ ಪಂಚಾಯ್ತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾರೂ ಸ್ಪಂಧಿಸುತ್ತಿಲ್ಲ.ಇದರಿಂದ ಬೇಸತ್ತ ನಾವು ಪ್ರತಿಭಟನೆ ನಡೆಸುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದರು
ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸ್ತಿದ್ದ ಗೋಪಾಲ್ ಅವರು ನಮಗೆ ನೀರು ಬಿಡದೆ ತೊಂದರೆ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಅವರ ವಿರುದ್ದ ಕ್ರಮ‌ಕೈಗೊಳ್ಳೊ ಬಗೆಗೆ ನಿರ್ಧರಿಸಲಾಗುವುದು
ಸದ್ಯಕ್ಕೆ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸಲು ಇಂದೆ ಕ್ರಮ ಕೈಗೊಳ್ಳುವುದಾಗಿ ಗ್ರಾಮ ಪಂಚಾಯ್ತಿ ಪಿಡಿಒ ಶೋಭರಾಣಿ ತಿಳಿಸಿದರು

Releated Posts

ಕೆಐಐಟಿ-ಡಿಯು ವಿಶ್ವವಿದ್ಯಾಲಯಕ್ಕೆ ಒಡಿಶಾದಲ್ಲಿ ಅಗ್ರಸ್ಥಾನ. ವಿವಿಯು ಏಷ್ಯಾದಲ್ಲೇ 294 ನೇ ಸ್ಥಾನ ಪಡೆದಿದೆ

ಸಂಜೆ ಇಂಪು,ಸುದ್ದಿ ಬೆಂಗಳೂರು: ಇಲ್ಲಿನ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ರ್ಟಿಯಲ್ ಟೆಕ್ನಾಲಜಿ (ಕೆಐಐಟಿ-ಡಿಯು) ಡೀಮ್ಡ್ ವಿಶ್ವವಿದ್ಯಾಲಯವು ಕ್ಯೂಎಸ್ ಏಷ್ಯಾ ವಿಶ್ವವಿದ್ಯಾಲಯ ರ್ಯಾಂಕಿಂಗ್ 2026 ನಲ್ಲಿ…

ByByRavi Lalipalya Nov 7, 2025

ಕಬ್ಬು ಬೆಳೆಗಾರರ ನಿರಂತರಹೋರಾಟಕ್ಕೆ ಕೊನೆಗೂಫಲ: ಪ್ರತಿ ಟನ್ ಕಬ್ಬಿಗೆ ರೂ 3,300 ನಿಗದಿ….

ಸಂಜೆ ಇಂಪು, ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ…

ByByRavi Lalipalya Nov 7, 2025

ಶ್ರೀರಂಗಪಟ್ಟಣದಲ್ಲಿ ರಂಗನಾಥನ ಬ್ರಹ್ಮ ರಥೋತ್ಸವ.

ನಾಳೆ ನಡೆಯಲಿರೊ ರಂಗನಾಥಸ್ವಾಮಿಯ ಬ್ರಹ್ಮರಥೋಥ್ಸವಕ್ಕೆ ‌ದೇವಾಲಯದ ಆಡಳಿತ ಮಂಡಳಿ ಸಕಲ ರೀತಿಯಲ್ಲೂ ಸಿದ್ದವಾಗಿದೆ ಬೆಳಿಗ್ಗೆ 6 ಗಂಟೆಗೆ ಸೂರ್ಯ ಚಂದ್ರ ಮಂಡಲದ ರಥಸಪ್ತಮಿ ನಡೆಯಲಿದ್ದು…

ByByRavi Lalipalya Feb 4, 2025

90 ಕೋ ಟಿ ರೂ ವಚ್ಚದಲ್ಲಿ ವಿಸಿ ನಾಲೆ ಉಪ ನಾಲೆ ಆಧುನೀಕರಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ದರ್ಶನ್ ಪುಟ್ಟಣಯ್ಯ

ಮಂಡ್ಯ: ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ 90 ಕೋಟಿ ರೂ ವೆಚ್ಚದಲ್ಲಿ ವಿಸಿ ನಾಲೆಯ ಉಪ ನಾಲೆ ಆಧುನೀಕರಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು,ಮಂಡ್ಯ ಜಿಲ್ಲೆ…

1 Comments Text
  • luckypkr666game says:
    Your comment is awaiting moderation. This is a preview; your comment will be visible after it has been approved.
    Okay gamers, luckypkr666game is a wild ride! Downloaded it and haven’t stopped playing. The graphics are sharp, the gameplay is addictive, and the potential wins? Whoa! Heads up though, it can get intense. Give luckypkr666game a shot – just remember to gamble responsibly!
  • Leave a Reply

    Your email address will not be published. Required fields are marked *

    Scroll to Top